
ಪರಂಪರೆ ಹಾಗೂ ಸಂಸ್ಕೃತಿಯ ಸಂಪನ್ನತೆಯಿಂದ ರಾಷ್ಟ್ರಾಭ್ಯುದಯಕ್ಕಾಗಿ ಸಂಘಟನೆ
ಪರಂಪರೆ ಹಾಗೂ ಸಂಸ್ಕೃತಿಯ ಸಂಪನ್ನತೆಯಿಂದ ರಾಷ್ಟ್ರಾಭ್ಯುದಯಕ್ಕಾಗಿ ಸಂಘಟನೆ
ಪರಂಪರೆ ಹಾಗೂ ಸಂಸ್ಕೃತಿಯ ಸಂಪನ್ನತೆಯಿಂದ ರಾಷ್ಟ್ರಾಭ್ಯುದಯಕ್ಕಾಗಿ ಸಂಘಟನೆ
ಪರಂಪರೆ ಹಾಗೂ ಸಂಸ್ಕೃತಿಯ ಸಂಪನ್ನತೆಯಿಂದ ರಾಷ್ಟ್ರಾಭ್ಯುದಯಕ್ಕಾಗಿ ಸಂಘಟನೆ
ಪ್ರತಿಭೆಯನ್ನು ಸದ್ವಿನಿಯೋಗ ಪಡಿಸಿಕೊಂಡು, ಸಂಘಟಿತರಾಗಿ, ಮಾಹಿತಿ, ಜ್ಞಾನ, ಕೌಶಲ್ಯಗಳನ್ನು ಪರಸ್ಪರ ವಿನಿಮಯ ಮಾಡಿಕೊಂಡು, ಸವಲತ್ತುಗಳನ್ನು ಸದುಪಯೋಗ ಪಡಿಸಿಕೊಂಡು, ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿ ಉತ್ತಮ ಬದುಕು ಹಾಗೂ ಸಮಾಜವನ್ನು ಕಟ್ಟುವ ಧ್ಯೇಯದೊಂದಿಗೆ ವಿಶ್ವಬ್ರಾಹ್ಮಣ ಸಮಾಜದ ಎಲ್ಲಾ ಪ್ರಕಾರದ ಕಲಾವಿದರನ್ನೊಳಗೊಂಡ ನೂತನ ಸಂಘಟನೆಯನ್ನು ಜಗಜ್ಜನನಿ ಶ್ರೀ ಕಾಳಿಕಾಂಬೆಯ ದಿವ್ಯ ಸನ್ನಿಧಿಯಲ್ಲಿ ಪರಮಪೂಜ್ಯ ಶ್ರೀಮದ್ ಜಗದ್ಗುರು ಆನೆಗುಂದಿ ಸರಸ್ವತೀ ಪೀಠಾಧೀಶ್ವರರಾದ ಅನಂತಶ್ರೀವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳವರ ಅನುಗ್ರಹದೊಂದಿಗೆ ‘ವಿಶ್ವಕರ್ಮ ಕಲಾ ಪರಿಷತ್ ಮಂಗಳೂರು’ ಎಂಬ ಅಭಿಧಾನದ ಈ ಸಂಘಟನೆಯನ್ನು ೨೬-೦೩-೨೦೨೩ರಂದು ಪ್ರಾರಂಭಿಸಲಾಯಿತು.. ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಮಾತ್ರವಲ್ಲದೆ ಇತರ ರಾಜ್ಯಗಳಿಂದಲೂ ವಿಶ್ವಬ್ರಾಹ್ಮಣ ಕಲಾವಿದರು ಈ ಸಂಘಟನೆಯ ಸದಸ್ಯರಾಗಿದ್ದಾರೆ
ವಿಶ್ವಕರ್ಮ ಕಲಾ ಪರಿಷತ್ ಕೈಗೊಂಡ ಚಟುವಟಿಕೆಗಳು
ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಕಲಾವಿದರ ವೈವಿಧ್ಯಮಯ ಚಿತ್ರಕಲೆ ಮತ್ತು ಕರಕುಶಲ ವಸ್ತುಗಳ ಪ್ರದರ್ಶನವು ಅಮೋಘವಾಗಿತ್ತು
ಸಮಾಜದ ಕಲಾವಿದರಿಗೆ ಹಾಗೂ ಕುಶಲಕರ್ಮಿಗಳಿಗೆ ಸರ್ಕಾರದ ಸವಲತ್ತು ಒದಗಿಸುವ ದೃಷ್ಟಿಯಿಂದ ಕೇಂದ್ರ ಸರ್ಕಾರದ ಕರಕುಶಲ ಅಭಿವೃದ್ಧಿ ಇಲಾಖೆಯ
ʼಸಮರ್ಪಣಂ ಕಲೋತ್ಸವʼದ ಸಂದರ್ಭದಲ್ಲಿ ಕಲಾವಿದರ ಮತ್ತು ಕುಶಲ ಕರ್ಮಿಗಳ ಮೇಲೆ ಅಪಾರ ಅಭಿಮಾನ
“ಸಮರ್ಪಣಂ” ವಿಶ್ವಕರ್ಮ ಕಲೋತ್ಸವ ಇದರ ಉದ್ಘಾಟನಾ ಸಮಾರಂಭವು ನಗರದ ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನದ ಆವರಣದಲ್ಲಿ ದಿನಾಂಕ 26-03-2023 ಭಾನುವಾರದಂದು ಅದ್ದೂರಿಯಾಗಿ ನಡೆಯಿತು
ವೇದಿಕೆಯಲ್ಲಿ ಒಂದೇ ಹಾಡಿಗೆ ಎಂಟು ಮಂದಿ ಕಲಾವಿದರು ನೀಡಿದ “ಚಿತ್ರಕಲಾ ಕುಂಚ” (Live speed art) ಕಾರ್ಯಕ್ರಮವು ಕಿಕ್ಕಿರಿದ ಜನಮನದ ಮೆಚ್ಚುಗೆಗೆ ಪಾತ್ರವಾಯಿತು
ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಕಲಾವಿದರ ವೈವಿಧ್ಯಮಯ ಚಿತ್ರಕಲೆ ಮತ್ತು ಕರಕುಶಲ ವಸ್ತುಗಳ ಪ್ರದರ್ಶನವು ಅಮೋಘವಾಗಿತ್ತು. ಪ್ರತಿಯೊಂದು ಕಲಾಕೃತಿಯಲ್ಲೂ ಕಲಾಕಾರರ ಕೈಚಳಕ ವಿಶೇಷವಾಗಿ ಎದ್ದು ಕಾಣುತ್ತಿತ್ತು.
ವಿಶ್ವಕರ್ಮ ಕಲಾ ಪರಿಷತ್ ಪ್ರಾರಂಭಿಸಿರುವ “ವಿಶ್ವಂ ಸ್ಕೂಲ್ ಆಫ್ ಆರ್ಟ್” ವೈವಿಧ್ಯಮಯ ಕಲೆಗಳನ್ನು ಒಂದೇ ಸೂರಿನಡಿಯಲ್ಲಿ ಸುಲಭವಾಗಿ ಕಲಿಯುವಂತಹ ಸೌಲಭ್ಯವನ್ನು ಒದಗಿಸುತ್ತಿದೆ
"Working with [NGO Name] has been a truly inspiring experience. Their dedication to uplifting communities and creating sustainable change is unmatched. Through their programs, I’ve seen lives transformed and hope restored"